ಬ್ರೇಕಿಂಗ್ ನ್ಯೂಸ್
31-05-25 12:10 pm Mangalore Correspondent ಕರಾವಳಿ
ಮಂಗಳೂರು, ಮೇ.30: ಎಲ್ಲಿ ಏನಾದ್ರೂ ಸಂಘ ಪರಿವಾರ, ಬಿಜೆಪಿ ಕಾರಣ ಎಂದು ಕಾಂಗ್ರೆಸ್ ನಾಯಕರು ಗೂಬೆ ಕೂರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಿನ ಸನ್ನಿವೇಶಗಳ ಕುರಿತಂತೆಯೂ ಉಸ್ತುವಾರಿ ಸಚಿವರು ಇದೇ ರೀತಿ ಮಾತಾಡಿದ್ದಾರೆ. ಆದರೆ ಈ ಜಿಲ್ಲೆಯ ಶಾಸಕರನ್ನು ಕರೆದು ಮೀಟಿಂಗ್ ಮಾಡಿಲ್ಲ. ಹಿಂದು ಸಂಘಟನೆ ಮುಖಂಡರನ್ನು ಕರೆದು ಶಾಂತಿ ಸಭೆಯನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮುಸ್ಲಿಂ ಮುಖಂಡರನ್ನು ಕರೆದು ಮೀಟಿಂಗ್ ಮಾಡ್ತಿರೋದೇ ಶಾಂತಿಸಭೆ ಅನ್ಕೊಂಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಂಟ್ವಾಳದಲ್ಲಿ ನಡೆದ ಹತ್ಯೆ ಬಳಿಕ ಜಿಲ್ಲೆಯಲ್ಲಿ ಸೆಕ್ಷನ್ ಹಾಕಲಾಗಿದ್ದು, ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಆದರೆ ಕಾಂಗ್ರೇಸ್ ಅಲ್ಪಸಂಖ್ಯಾತ ಮುಖಂಡರು ಅಷ್ಟು ಜನರನ್ನು ಸೇರಿಸಿ ಸಭೆ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸೆಕ್ಷನ್ ಇದ್ರೂ ಅಷ್ಟು ಜನ ಸೇರಲು ಅವಕಾಶ ಹೇಗೆ ಕೊಟ್ಟಿದ್ದಾರೆ. ಸಭೆ ಸೇರಿರುವ ಇವರ ಮೇಲೆ ಯಾಕೆ ಸುಮೋಟೋ ಕೇಸ್ ಹಾಕಿಲ್ಲ. ರಾಜ್ಯ ಸರಕಾರ ಕಾನೂನಲ್ಲಿಯೂ ತುಷ್ಟೀಕರಣ ಮಾಡುತ್ತಿದ್ದಾರೆಯೇ ಎಂದು ಆರೋಪಿಸಿದರು.
ರಹೀಂ ಕೊಲೆ ಆದ ಸಂದರ್ಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿಂದುಗಳನ್ನು ಪ್ರಶ್ನೆ ಮಾಡಿದ್ದಾರೆ. ಭಗವತ್ ಗೀತೆಯಲ್ಲಿ ಇದನ್ನೆಲ್ಲ ಕಲಿಸುತ್ತಾರೆಯೇ ಎಂದು ಪ್ರಶ್ನಿಸಿದ್ದರು. ಅದೇ ಹಿಂದೂಗಳ ಹತ್ಯೆ ಆದಾಗ ದಿನೇಶ್ ಗುಂಡೂರಾವ್ ಮುಸ್ಲಿಮರಲ್ಲಿ ಕುರಾನಲ್ಲಿ ಆ ರೀತಿ ಇದೆಯಾ ಎಂದು ಕೇಳೋದಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದ ನೀತಿಯಂದ್ರೆ ಇಲ್ಲಿ ಏನೇ ಘಟನೆ ಆದ್ರು ಅದಕ್ಕೆ ಹಿಂದುಗಳೇ ಕಾರಣ ಅಂತಾರೆ ಎಂದು ಟೀಕಿಸಿದರು.
Is Calling Only Muslim Congress Leaders for a Meeting a Peace Meet? Did They Speak to Hindus Too? Bharath Shetty Questions the Move in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm