ಬ್ರೇಕಿಂಗ್ ನ್ಯೂಸ್
31-05-25 12:10 pm Mangalore Correspondent ಕರಾವಳಿ
ಮಂಗಳೂರು, ಮೇ.30: ಎಲ್ಲಿ ಏನಾದ್ರೂ ಸಂಘ ಪರಿವಾರ, ಬಿಜೆಪಿ ಕಾರಣ ಎಂದು ಕಾಂಗ್ರೆಸ್ ನಾಯಕರು ಗೂಬೆ ಕೂರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಿನ ಸನ್ನಿವೇಶಗಳ ಕುರಿತಂತೆಯೂ ಉಸ್ತುವಾರಿ ಸಚಿವರು ಇದೇ ರೀತಿ ಮಾತಾಡಿದ್ದಾರೆ. ಆದರೆ ಈ ಜಿಲ್ಲೆಯ ಶಾಸಕರನ್ನು ಕರೆದು ಮೀಟಿಂಗ್ ಮಾಡಿಲ್ಲ. ಹಿಂದು ಸಂಘಟನೆ ಮುಖಂಡರನ್ನು ಕರೆದು ಶಾಂತಿ ಸಭೆಯನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮುಸ್ಲಿಂ ಮುಖಂಡರನ್ನು ಕರೆದು ಮೀಟಿಂಗ್ ಮಾಡ್ತಿರೋದೇ ಶಾಂತಿಸಭೆ ಅನ್ಕೊಂಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಂಟ್ವಾಳದಲ್ಲಿ ನಡೆದ ಹತ್ಯೆ ಬಳಿಕ ಜಿಲ್ಲೆಯಲ್ಲಿ ಸೆಕ್ಷನ್ ಹಾಕಲಾಗಿದ್ದು, ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಆದರೆ ಕಾಂಗ್ರೇಸ್ ಅಲ್ಪಸಂಖ್ಯಾತ ಮುಖಂಡರು ಅಷ್ಟು ಜನರನ್ನು ಸೇರಿಸಿ ಸಭೆ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸೆಕ್ಷನ್ ಇದ್ರೂ ಅಷ್ಟು ಜನ ಸೇರಲು ಅವಕಾಶ ಹೇಗೆ ಕೊಟ್ಟಿದ್ದಾರೆ. ಸಭೆ ಸೇರಿರುವ ಇವರ ಮೇಲೆ ಯಾಕೆ ಸುಮೋಟೋ ಕೇಸ್ ಹಾಕಿಲ್ಲ. ರಾಜ್ಯ ಸರಕಾರ ಕಾನೂನಲ್ಲಿಯೂ ತುಷ್ಟೀಕರಣ ಮಾಡುತ್ತಿದ್ದಾರೆಯೇ ಎಂದು ಆರೋಪಿಸಿದರು.
ರಹೀಂ ಕೊಲೆ ಆದ ಸಂದರ್ಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿಂದುಗಳನ್ನು ಪ್ರಶ್ನೆ ಮಾಡಿದ್ದಾರೆ. ಭಗವತ್ ಗೀತೆಯಲ್ಲಿ ಇದನ್ನೆಲ್ಲ ಕಲಿಸುತ್ತಾರೆಯೇ ಎಂದು ಪ್ರಶ್ನಿಸಿದ್ದರು. ಅದೇ ಹಿಂದೂಗಳ ಹತ್ಯೆ ಆದಾಗ ದಿನೇಶ್ ಗುಂಡೂರಾವ್ ಮುಸ್ಲಿಮರಲ್ಲಿ ಕುರಾನಲ್ಲಿ ಆ ರೀತಿ ಇದೆಯಾ ಎಂದು ಕೇಳೋದಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದ ನೀತಿಯಂದ್ರೆ ಇಲ್ಲಿ ಏನೇ ಘಟನೆ ಆದ್ರು ಅದಕ್ಕೆ ಹಿಂದುಗಳೇ ಕಾರಣ ಅಂತಾರೆ ಎಂದು ಟೀಕಿಸಿದರು.
Is Calling Only Muslim Congress Leaders for a Meeting a Peace Meet? Did They Speak to Hindus Too? Bharath Shetty Questions the Move in Mangalore.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm