ಬ್ರೇಕಿಂಗ್ ನ್ಯೂಸ್
31-05-25 12:10 pm Mangalore Correspondent ಕರಾವಳಿ
ಮಂಗಳೂರು, ಮೇ.30: ಎಲ್ಲಿ ಏನಾದ್ರೂ ಸಂಘ ಪರಿವಾರ, ಬಿಜೆಪಿ ಕಾರಣ ಎಂದು ಕಾಂಗ್ರೆಸ್ ನಾಯಕರು ಗೂಬೆ ಕೂರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಿನ ಸನ್ನಿವೇಶಗಳ ಕುರಿತಂತೆಯೂ ಉಸ್ತುವಾರಿ ಸಚಿವರು ಇದೇ ರೀತಿ ಮಾತಾಡಿದ್ದಾರೆ. ಆದರೆ ಈ ಜಿಲ್ಲೆಯ ಶಾಸಕರನ್ನು ಕರೆದು ಮೀಟಿಂಗ್ ಮಾಡಿಲ್ಲ. ಹಿಂದು ಸಂಘಟನೆ ಮುಖಂಡರನ್ನು ಕರೆದು ಶಾಂತಿ ಸಭೆಯನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮುಸ್ಲಿಂ ಮುಖಂಡರನ್ನು ಕರೆದು ಮೀಟಿಂಗ್ ಮಾಡ್ತಿರೋದೇ ಶಾಂತಿಸಭೆ ಅನ್ಕೊಂಡಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಂಟ್ವಾಳದಲ್ಲಿ ನಡೆದ ಹತ್ಯೆ ಬಳಿಕ ಜಿಲ್ಲೆಯಲ್ಲಿ ಸೆಕ್ಷನ್ ಹಾಕಲಾಗಿದ್ದು, ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಆದರೆ ಕಾಂಗ್ರೇಸ್ ಅಲ್ಪಸಂಖ್ಯಾತ ಮುಖಂಡರು ಅಷ್ಟು ಜನರನ್ನು ಸೇರಿಸಿ ಸಭೆ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸೆಕ್ಷನ್ ಇದ್ರೂ ಅಷ್ಟು ಜನ ಸೇರಲು ಅವಕಾಶ ಹೇಗೆ ಕೊಟ್ಟಿದ್ದಾರೆ. ಸಭೆ ಸೇರಿರುವ ಇವರ ಮೇಲೆ ಯಾಕೆ ಸುಮೋಟೋ ಕೇಸ್ ಹಾಕಿಲ್ಲ. ರಾಜ್ಯ ಸರಕಾರ ಕಾನೂನಲ್ಲಿಯೂ ತುಷ್ಟೀಕರಣ ಮಾಡುತ್ತಿದ್ದಾರೆಯೇ ಎಂದು ಆರೋಪಿಸಿದರು.
ರಹೀಂ ಕೊಲೆ ಆದ ಸಂದರ್ಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿಂದುಗಳನ್ನು ಪ್ರಶ್ನೆ ಮಾಡಿದ್ದಾರೆ. ಭಗವತ್ ಗೀತೆಯಲ್ಲಿ ಇದನ್ನೆಲ್ಲ ಕಲಿಸುತ್ತಾರೆಯೇ ಎಂದು ಪ್ರಶ್ನಿಸಿದ್ದರು. ಅದೇ ಹಿಂದೂಗಳ ಹತ್ಯೆ ಆದಾಗ ದಿನೇಶ್ ಗುಂಡೂರಾವ್ ಮುಸ್ಲಿಮರಲ್ಲಿ ಕುರಾನಲ್ಲಿ ಆ ರೀತಿ ಇದೆಯಾ ಎಂದು ಕೇಳೋದಿಲ್ಲ ಯಾಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದ ನೀತಿಯಂದ್ರೆ ಇಲ್ಲಿ ಏನೇ ಘಟನೆ ಆದ್ರು ಅದಕ್ಕೆ ಹಿಂದುಗಳೇ ಕಾರಣ ಅಂತಾರೆ ಎಂದು ಟೀಕಿಸಿದರು.
Is Calling Only Muslim Congress Leaders for a Meeting a Peace Meet? Did They Speak to Hindus Too? Bharath Shetty Questions the Move in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm