ಬ್ರೇಕಿಂಗ್ ನ್ಯೂಸ್
02-06-25 10:59 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 2 : ಕರಾವಳಿಯಲ್ಲೇ ಅತಿ ದೊಡ್ಡದು ಎನ್ನಲಾದ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ಅನ್ನು ಕಡೆಗೂ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದು ವಾಹನ ಸವಾರರಿಗೆ ಸಂತಸ ತರಿಸಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಇತ್ತೀಚೆಗೆ ಸೂಚನೆ ನೀಡಿದ್ದರು. ಅದರಂತೆ ಜೂನ್ 2ರಂದು ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಡಿದೆ.
ಸೋಮವಾರ ಬೆಳಗ್ಗೆ ಫ್ಲೈ ಓವರ್ ನ ಆರಂಭಿಕ ಭಾಗವಾದ ಪೂರ್ಲಪ್ಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ನೇತೃತ್ವದಲ್ಲಿ ಪ್ರೈಓವರ್ ಸಂಚಾರವನ್ನು ಸ್ವಾಗತಿಸುವ ಮೂಲಕ ವಾಹನ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.
ಕಲ್ಲಡ್ಕದ ಪೂರ್ಲಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ಗಳ ಫ್ಲೈಓವರ್ ಇದಾಗಿದೆ. ಜೂನ್ ಕೊನೆಯೊಳಗೆ ಫ್ಲೈಓವರ್ಗೆ ಸಂಬಂಧಪಟ್ಟ ಎಲ್ಲ ಕಾಮಗಾರಿಗಳು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.
Mangalore Kalladka Flyover Finally Opens for Traffic; Welcomed by Local Residents.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm