ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm