ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm