ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am