ಬ್ರೇಕಿಂಗ್ ನ್ಯೂಸ್
03-06-25 08:13 pm Mangalore Correspondent ಕರಾವಳಿ
ಮಂಗಳೂರು, ಜೂನ್.3: ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿದ್ದ ಕಾರುಗಳ ಮೇಲೆ ಮಂಗಳೂರು ಪೊಲೀಸರು ಗದಾಪ್ರಹಾರ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 2 ಮತ್ತು 3ರಂದು ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣ ದಾಖಲಿಸಿ, ರೂ. 1,11,500 ರೂ. ದಂಡ ವಿಧಿಸಲಾಗಿದೆ.
ಅಲ್ಲದೆ, 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರಿಗೆ ತಿಳುವಳಿಕೆ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ ಜೂನ್ 3ರಂದು ಕಾರು ಶೋ ರೂಮ್, ಅಕ್ಸೆಸರೀಸ್ ಶಾಪ್, ಗ್ಯಾರೇಜ್, ಸ್ಟಿಕ್ಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿಗಳು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ಗಳನ್ನು ಅಳವಡಿಸದಂತೆ ಸೂಚನೆಗಳನ್ನು ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Special Crackdown on Tinted Glass Vehicles in Mangalore, 223 Cases in Two Days, Strict Orders Issued to Showroom and Garage Owners
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm