ಬ್ರೇಕಿಂಗ್ ನ್ಯೂಸ್
03-06-25 08:13 pm Mangalore Correspondent ಕರಾವಳಿ
ಮಂಗಳೂರು, ಜೂನ್.3: ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿದ್ದ ಕಾರುಗಳ ಮೇಲೆ ಮಂಗಳೂರು ಪೊಲೀಸರು ಗದಾಪ್ರಹಾರ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 2 ಮತ್ತು 3ರಂದು ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣ ದಾಖಲಿಸಿ, ರೂ. 1,11,500 ರೂ. ದಂಡ ವಿಧಿಸಲಾಗಿದೆ.
ಅಲ್ಲದೆ, 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರಿಗೆ ತಿಳುವಳಿಕೆ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ ಜೂನ್ 3ರಂದು ಕಾರು ಶೋ ರೂಮ್, ಅಕ್ಸೆಸರೀಸ್ ಶಾಪ್, ಗ್ಯಾರೇಜ್, ಸ್ಟಿಕ್ಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿಗಳು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ಗಳನ್ನು ಅಳವಡಿಸದಂತೆ ಸೂಚನೆಗಳನ್ನು ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Special Crackdown on Tinted Glass Vehicles in Mangalore, 223 Cases in Two Days, Strict Orders Issued to Showroom and Garage Owners
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm