ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm