ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am