ಬ್ರೇಕಿಂಗ್ ನ್ಯೂಸ್
05-06-25 03:05 pm HK News Desk ಕರಾವಳಿ
ಮಂಗಳೂರು, ಜೂನ್ 5: ಅರ್ ಸಿಬಿ ರಾಜ್ಯದ ಅಥವಾ ರಾಷ್ಟ್ರದ ಟೀಂ ಅಲ್ಲ. ಯಾವುದೋ ಒಂದು ಭಾವನೆ ಮತ್ತು ಹರ್ಷೋದ್ಘಾರದಲ್ಲಿ ವಿಜಯೋತ್ಸವ ಮಾಡುವಾಗ ಘಟನೆ ನಡೆದಿದೆ. ಏನಾಗಿದೆ ಏನಾಗಿಲ್ಲ ಅನ್ನೋದನ್ನ ಮುಖ್ಯಮಂತ್ರಿಗಳು ಹೇಳಬೇಕಾಗುತ್ತದೆ. ಐಪಿಎಲ್ ನಡೆಸೋರು ಕರೋಡ್ ಪತಿಗಳಲ್ಲ, ಸಾವಿರಾರು ಕೋಟಿ ಮಾಲೀಕರು. ಪ್ರಾಣ ಕಳೆದುಕೊಂಡವರಿಗೆ ಬಿಸಿಸಿಐ ಕಡೆಯಿಂದ ಒಂದೊಂದು ಕೋಟಿ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಮಾಡ್ತೀನಿ, ರಾಜ್ಯ ಸರ್ಕಾರದಿಂದಲೇ ಬಿಸಿಸಿಐನಿಂದ ಒಂದು ಕೋಟಿ ಕೊಡಿಸಬೇಕು. ಎಲ್ಲರೂ ದುಃಖದಲ್ಲಿದ್ದಾರೆ, ಹಾಗಾಗಿ ಏನೂ ಹೇಳಲು ಹೋಗಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ದುಃಖ ತಡೆದುಕೊಳ್ಳಲು ಭಗವಂತ ಶಕ್ತಿ ಕೊಡಲಿ. ಸರ್ಕಾರ ಏನ್ ಮಾಡಿದೆ, ಏನ್ ಮಾಡಿಲ್ಲ ಅಂತ ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳಲು ಆಗಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ಈ ಬಗ್ಗೆ ತಿಳುವಳಿಕೆ ಕೊಡಬೇಕು.
ಚಿನ್ನಸ್ವಾಮಿ ಕ್ರೀಡಾಂಗಣದ ಕೆಪಾಸಿಟಿ ಇರೋದು 35 ಸಾವಿರ ಜನ ಮಾತ್ರ. ಉಚಿತ ಅಂದ ತಕ್ಷಣ ಮೂರು ಲಕ್ಷ ಜನ ಅಲ್ಲಿಗೆ ಬಂದಿದಾರೆ. ಸಾವಿರಕ್ಕೆ ಒಂದು ಪೊಲೀಸ್ ನಮ್ಮಲ್ಲಿರೋದು, ಎಲ್ಲೋ ಒಂದು ಕಡೆ ಹೆಚ್ಚು ಕಮ್ಮಿ ಆಗಿದೆ. ಸಾವು ಹೊರಗಡೆ ಆದಾಗ ಒಳಗಡೆ ಸೆಲೆಬ್ರೇಷನ್ ನಿಲ್ಲಿಸಬೇಕಾಗಿತ್ತು. ಅಭಿಮಾನಿಗಳು ಬರೋವಾಗ ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಯೋಚನೆ ಮಾಡಬೇಕಾಗಿತ್ತು.
ಹೈಕೋರ್ಟ್ ಗೆ ಸುಮೊಟೋ ಕೇಸ್ ಮಾಡುವ ಎಲ್ಲಾ ಹಕ್ಕಿದೆ, ಅದೇ ಥರ ಎಲ್ಲದರಲ್ಲೂ ಮಾಡಿದರೆ ಒಳ್ಳೆಯದು. ಹನ್ನೊಂದು ಜನರ ಸಾವಿಗೆ ಯಾರು ಹೊಣೆ ಅಂತ ಸರ್ಕಾರ ಹೇಳಬೇಕು. ಇದು ಸರ್ಕಾರ ನಡೆಸಿರೋ ಕ್ರಿಕೆಟ್ ಅಲ್ಲ. ವಿಧಾನಸೌಧ ಬಳಿ ಯಾವುದೇ ಘಟನೆ ಆಗಿಲ್ಲ. ಇನ್ಜು ಸ್ಟೇಡಿಯಂನವರು ಕಾರ್ಯಕ್ರಮ ನಡೆಸುವಾಗ ಸ್ವಲ್ಪ ಯೋಚನೆ ಮಾಡಿ ನಡೆಸಬೇಕಿತ್ತು. ಅಮಾಯಕರು, ಯುವಕರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಹೊರಬೇಕು ಎಂದು ಹೇಳಿದರು.
B K Hariprasad in Mangalore Demands Rs 1 Crore Compensation from BCCI for Each Victim of IPL Celebration Tragedy
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm