ಬ್ರೇಕಿಂಗ್ ನ್ಯೂಸ್
21-12-20 09:23 pm Mangaluru Correspondent ಕರಾವಳಿ
ಮುಲ್ಕಿ, ಡಿ.21: ಮೀನಿಗೆ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರನೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಕೊಪ್ಲ ಸಮುದ್ರದಲ್ಲಿ ಸೋಮವಾರ ನಡೆದಿದೆ.
ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತ ದುರ್ದೈವಿ. ಲೋಕೇಶ್ ಸಮುದ್ರ ದಡದಲ್ಲಿ ರಬ್ಬರ್ ಟ್ಯೂಬ್ ಹಾಕಿ ಈಜುತ್ತಾ ಮೀನಿಗೆ ಬಲೆ ಬೀಸುತ್ತಿದ್ದರು. ಈ ವೇಳೆ ಬೃಹತ್ ತೆರೆ ಬಂದು ಆಕಸ್ಮಿಕವಾಗಿ ಬಲೆಯು ಲೋಕೇಶ್ ಅವರ ಕಾಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಬಲೆ ಬಿಡಿಸಲು ಯತ್ನಿಸಿದಾಗ ಟ್ಯೂಬ್ ಜಾರಿ ಈ ದುರಂತ ಸಂಭವಿಸಿದೆ.

ಈ ವೇಳೆ ಅಲ್ಲೇ ಇದ್ದ ಮೀನುಗಾರರು ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿ ಆಗದೆ ಲೋಕೇಶ್ ಮೃತಪಟ್ಟರು. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a Fisherman fell into the net and was found dead after he was trapped inside the net in Surathkal, Mangalore.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am