ಬ್ರೇಕಿಂಗ್ ನ್ಯೂಸ್
21-12-20 09:23 pm Mangaluru Correspondent ಕರಾವಳಿ
ಮುಲ್ಕಿ, ಡಿ.21: ಮೀನಿಗೆ ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರನೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಕೊಪ್ಲ ಸಮುದ್ರದಲ್ಲಿ ಸೋಮವಾರ ನಡೆದಿದೆ.
ಲೋಕೇಶ್ ಕೋಟ್ಯಾನ್(40) ಬಲೆಗೆ ಸಿಲುಕಿ ಮೃತ ದುರ್ದೈವಿ. ಲೋಕೇಶ್ ಸಮುದ್ರ ದಡದಲ್ಲಿ ರಬ್ಬರ್ ಟ್ಯೂಬ್ ಹಾಕಿ ಈಜುತ್ತಾ ಮೀನಿಗೆ ಬಲೆ ಬೀಸುತ್ತಿದ್ದರು. ಈ ವೇಳೆ ಬೃಹತ್ ತೆರೆ ಬಂದು ಆಕಸ್ಮಿಕವಾಗಿ ಬಲೆಯು ಲೋಕೇಶ್ ಅವರ ಕಾಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಬಲೆ ಬಿಡಿಸಲು ಯತ್ನಿಸಿದಾಗ ಟ್ಯೂಬ್ ಜಾರಿ ಈ ದುರಂತ ಸಂಭವಿಸಿದೆ.

ಈ ವೇಳೆ ಅಲ್ಲೇ ಇದ್ದ ಮೀನುಗಾರರು ರಕ್ಷಣೆಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿ ಆಗದೆ ಲೋಕೇಶ್ ಮೃತಪಟ್ಟರು. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a Fisherman fell into the net and was found dead after he was trapped inside the net in Surathkal, Mangalore.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am