ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm