ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm