ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm