ಬ್ರೇಕಿಂಗ್ ನ್ಯೂಸ್
07-06-25 12:08 pm Mangalore Correspondent ಕರಾವಳಿ
ಉಳ್ಳಾಲ, ಜೂ.7 : ಮನೆ ಮಂದಿ ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ಉಂಟಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ದೇರಳಕಟ್ಟೆ ಸಮೀಪದ ವೈದ್ಯನಾಥ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ವೈದ್ಯನಾಥ ನಗರದ ಸುಶೀಲ ಮಡಿವಾಳ ಎಂಬವರ ಮನೆಯಲ್ಲಿ ರಾತ್ರಿ ಸುಮಾರು 10.30 ರ ವೇಳೆ ದುರ್ಘಟನೆ ಸಂಭವಿಸಿದೆ. ಸುಶೀಲಾ ಅವರ ಸಹೋದರನ ಮಗಳ ಮದುವೆಯ ಪ್ರಯುಕ್ತ ಮನೆ ಮಂದಿ ಮೆಹಂದಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ರಾತ್ರಿಯ ವೇಳೆ ಮನೆಯ ಹಂಚಿನ ಮೇಲ್ಛಾವಣಿಯಲ್ಲಿ ಬೆಂಕಿ ಕಾಣಿಸಿದ್ದನ್ನ ನೆರೆ ಮನೆಯ ವ್ಯಕ್ತಿಯೊಬ್ಬರು ನೋಡಿ ಸುಶೀಲ ಅವರಿಗೆ ಕರೆ ಮಾಡಿ ಹೇಳಿದ್ದಾರೆ.




ಮೆಹೆಂದಿ ಕಾರ್ಯಕ್ರಮದಿಂದ ಸುಶೀಲ ಅವರ ಅಳಿಯ ಓಡಿ ಬಂದು ನೋಡಿದಾಗ ಮನೆಯ ಒಂದು ಕೊಠಡಿಯ ಮೇಲ್ಛಾವಣಿಯಲ್ಲಿ ಬೆಂಕಿ ಉರಿಯುತ್ತಿತ್ತು. ಕೂಡಲೇ ವಿದ್ಯುತ್ ಸಂಪರ್ಕದ ಮೈನ್ ಸ್ವಿಚ್ ಬಂದ್ ಮಾಡಲಾಗಿತ್ತು. ಸ್ಥಳೀಯರು ಸೇರಿ ಮನೆಯ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟರೂ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಉರಿದು ಹೋಗಿದೆ.
ಘಟನೆ ಸಂದರ್ಭದಲ್ಲಿ ಯುವಕನೋರ್ವ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರನ್ನು ಹೊರಗೆ ಎಸೆದಿದ್ದು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಅಗ್ನಿ ಅವಘಡದಿಂದ ಮನೆಯ ಸೊತ್ತುಗಳು ಉರಿದು ಭಸ್ಮಗೊಂಡಿದ್ದು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳವು ರಾತ್ರಿಯೇ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
Mangalore House Gutted in Fire Accident at Derlakatte While Family Attends Mehendi Ceremony.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm