ಬ್ರೇಕಿಂಗ್ ನ್ಯೂಸ್
07-06-25 12:08 pm Mangalore Correspondent ಕರಾವಳಿ
ಉಳ್ಳಾಲ, ಜೂ.7 : ಮನೆ ಮಂದಿ ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ಉಂಟಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ದೇರಳಕಟ್ಟೆ ಸಮೀಪದ ವೈದ್ಯನಾಥ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ವೈದ್ಯನಾಥ ನಗರದ ಸುಶೀಲ ಮಡಿವಾಳ ಎಂಬವರ ಮನೆಯಲ್ಲಿ ರಾತ್ರಿ ಸುಮಾರು 10.30 ರ ವೇಳೆ ದುರ್ಘಟನೆ ಸಂಭವಿಸಿದೆ. ಸುಶೀಲಾ ಅವರ ಸಹೋದರನ ಮಗಳ ಮದುವೆಯ ಪ್ರಯುಕ್ತ ಮನೆ ಮಂದಿ ಮೆಹಂದಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ರಾತ್ರಿಯ ವೇಳೆ ಮನೆಯ ಹಂಚಿನ ಮೇಲ್ಛಾವಣಿಯಲ್ಲಿ ಬೆಂಕಿ ಕಾಣಿಸಿದ್ದನ್ನ ನೆರೆ ಮನೆಯ ವ್ಯಕ್ತಿಯೊಬ್ಬರು ನೋಡಿ ಸುಶೀಲ ಅವರಿಗೆ ಕರೆ ಮಾಡಿ ಹೇಳಿದ್ದಾರೆ.




ಮೆಹೆಂದಿ ಕಾರ್ಯಕ್ರಮದಿಂದ ಸುಶೀಲ ಅವರ ಅಳಿಯ ಓಡಿ ಬಂದು ನೋಡಿದಾಗ ಮನೆಯ ಒಂದು ಕೊಠಡಿಯ ಮೇಲ್ಛಾವಣಿಯಲ್ಲಿ ಬೆಂಕಿ ಉರಿಯುತ್ತಿತ್ತು. ಕೂಡಲೇ ವಿದ್ಯುತ್ ಸಂಪರ್ಕದ ಮೈನ್ ಸ್ವಿಚ್ ಬಂದ್ ಮಾಡಲಾಗಿತ್ತು. ಸ್ಥಳೀಯರು ಸೇರಿ ಮನೆಯ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟರೂ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಉರಿದು ಹೋಗಿದೆ.
ಘಟನೆ ಸಂದರ್ಭದಲ್ಲಿ ಯುವಕನೋರ್ವ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರನ್ನು ಹೊರಗೆ ಎಸೆದಿದ್ದು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಅಗ್ನಿ ಅವಘಡದಿಂದ ಮನೆಯ ಸೊತ್ತುಗಳು ಉರಿದು ಭಸ್ಮಗೊಂಡಿದ್ದು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳವು ರಾತ್ರಿಯೇ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
Mangalore House Gutted in Fire Accident at Derlakatte While Family Attends Mehendi Ceremony.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm