ಬ್ರೇಕಿಂಗ್ ನ್ಯೂಸ್
07-06-25 11:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : 'ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದಲ್ಲಿ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಗ್ರೂಪ್ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ ‘ಬ್ರೇಕಿಂಗ್...ಇದೀಗ ಸಜಿಪ, ಪಾವೂರ್ನಲ್ಲಿ ಮತ್ತೆ ಪೊಲೀಸ್ ರೈಡ್... ಅಲ್ಲಾಹನ ಸಮರ್ಪಣೆಗೆ ತಂದಿಟ್ಟ ಉಲ್ಹಿಯ ಕೊಡುವ ಹಸುಗಳನ್ನು ವಶಪಡಿಸುತ್ತಿರುವ ಪೊಲೀಸರು. ಕೇಳಿದ್ರೆ ಸರಕಾರದ ಆದೇಶವಂತೆ... ಮುಸ್ಲಿಮರ ಮತಗಳಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಸ್ಲಿಮರು ಒಟ್ಟಾಗಿ ಬಿಸಿ ಮುಟ್ಟಿಸಬೇಕು’ ಎಂದು ಸಂದೇಶ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಗ್ರೂಪಿನಲ್ಲಿ 57 ಸೆಕೆಂಡ್ ಇರುವ ಇನ್ನೊಂದು ವೀಡಿಯೊ ಸಂದೇಶದಲ್ಲಿ ‘ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್, ಅಲಕ್ಕ ಪೋಯಿತಲ್ಲೇ..’ ಎಂಬುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಸಿಎಂ ಸಿದ್ದರಾಮ
ಫೋಟೋಗಳನ್ನು ಎಡಿಟ್ ಮಾಡಿ ಸಿಂಗರ್: ದಸ್ತಕೀರ್, ಲಿರಿಕ್ಸ್: ಸರಫ್ ವಿಟ್ಲ ಎಂದು ಬರೆದು ಬ್ಯಾರಿ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷ, ಸರಕಾರದ ವಿರೋಧಿ ಹಾಡು ಹಾಡಿರುವ ವೀಡಿಯೋ ಮಾಡಿ ಹರಿಯಬಿಡಲಾಗಿದೆ. ಈ ಬಗ್ಗೆ ಸೈಬರ್ ಠಾಣೆ ಸಿಬಂದಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Derogatory Messages Against Speaker Khader and CM Siddaramaiah in WhatsApp Group; FIR Filed.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm