ಬ್ರೇಕಿಂಗ್ ನ್ಯೂಸ್
07-06-25 11:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : 'ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದಲ್ಲಿ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಗ್ರೂಪ್ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ ‘ಬ್ರೇಕಿಂಗ್...ಇದೀಗ ಸಜಿಪ, ಪಾವೂರ್ನಲ್ಲಿ ಮತ್ತೆ ಪೊಲೀಸ್ ರೈಡ್... ಅಲ್ಲಾಹನ ಸಮರ್ಪಣೆಗೆ ತಂದಿಟ್ಟ ಉಲ್ಹಿಯ ಕೊಡುವ ಹಸುಗಳನ್ನು ವಶಪಡಿಸುತ್ತಿರುವ ಪೊಲೀಸರು. ಕೇಳಿದ್ರೆ ಸರಕಾರದ ಆದೇಶವಂತೆ... ಮುಸ್ಲಿಮರ ಮತಗಳಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಸ್ಲಿಮರು ಒಟ್ಟಾಗಿ ಬಿಸಿ ಮುಟ್ಟಿಸಬೇಕು’ ಎಂದು ಸಂದೇಶ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದೇ ಗ್ರೂಪಿನಲ್ಲಿ 57 ಸೆಕೆಂಡ್ ಇರುವ ಇನ್ನೊಂದು ವೀಡಿಯೊ ಸಂದೇಶದಲ್ಲಿ ‘ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್, ಅಲಕ್ಕ ಪೋಯಿತಲ್ಲೇ..’ ಎಂಬುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಸಿಎಂ ಸಿದ್ದರಾಮ
ಫೋಟೋಗಳನ್ನು ಎಡಿಟ್ ಮಾಡಿ ಸಿಂಗರ್: ದಸ್ತಕೀರ್, ಲಿರಿಕ್ಸ್: ಸರಫ್ ವಿಟ್ಲ ಎಂದು ಬರೆದು ಬ್ಯಾರಿ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷ, ಸರಕಾರದ ವಿರೋಧಿ ಹಾಡು ಹಾಡಿರುವ ವೀಡಿಯೋ ಮಾಡಿ ಹರಿಯಬಿಡಲಾಗಿದೆ. ಈ ಬಗ್ಗೆ ಸೈಬರ್ ಠಾಣೆ ಸಿಬಂದಿ ನೀಡಿದ ದೂರಿನಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Derogatory Messages Against Speaker Khader and CM Siddaramaiah in WhatsApp Group; FIR Filed.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm