ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm