ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm