ಬ್ರೇಕಿಂಗ್ ನ್ಯೂಸ್
11-06-25 06:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರು ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರಿನ ಕಚೇರಿಗೆ ನುಗ್ಗಿ (ಎನ್ಎಂಪಿಎ) ಸರ್ಕಾರದ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಮಗಾರಿಯೊಂದರ ಬಿಲ್ ಪಾಸ್ ಮಾಡುವ ವಿಚಾರದಲ್ಲಿ ಮೊಯ್ದೀನ್ ಬಾವಾ ಅವರು ಜೂನ್ 9ರಂದು ರಾತ್ರಿ ಎಂಟು ಗಂಟೆಗೆ ಎನ್ಎಂಪಿಎ ಕಚೇರಿಗೆ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದು ಈ ವೇಳೆ ಡೆಪ್ಯುಟಿ ಚೇರ್ ಪರ್ಸನ್ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಅವರನ್ನು ಕಚೇರಿಯಿಂದ ಹೊರಗೆ ಹೋಗಲು ಬಿಡದೇ, 15 ನಿಮಿಷ ಕಾಲ ತಡೆದು ನಿಲ್ಲಿಸಿ ಕಿರುಚಾಡಿದ್ದಾರೆ. ನಂತರ ಅಧಿಕಾರಿ ಹೊರಗೆ ಬಂದಾಗಲೂ ಹಿಂಬಾಲಿಸುತ್ತ ಬೆದರಿಕೆ ಹಾಕಿದ್ದಾರೆ.
ಅಧಿಕಾರಿ ಬೇರೆ ಕರ್ತವ್ಯಕ್ಕಾಗಿ ಕಾರಿನಲ್ಲಿ ಹೊರಗಡೆ ತೆರಳಲು ಮುಂದಾಗಿದ್ದ ವೇಳೆಯೂ ಕಾರನ್ನು ತಡೆದು ನಿಲ್ಲಿಸಿ, ಬೈದಾಡಿದ್ದಾರೆ. ಈ ಘಟನೆ ಬಗ್ಗೆ ಎನ್ಎಂಪಿಎ ಸೆಕ್ರೆಟರಿಯವರು ಜೂನ್ 10ರಂದು ಸಂಜೆ ಪಣಂಬೂರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224, 221, 132, 126, 127, 226 ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ.
Former MLA Moideen Bava Booked for Obstructing NMPT Official at Panambur Office in Mangalore.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm