ಬ್ರೇಕಿಂಗ್ ನ್ಯೂಸ್
11-06-25 10:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 11 : ಕರಾವಳಿಯಲ್ಲಿ ಮತ್ತೆ ಮಳೆ ಬಿರುಸು ಪಡೆದಿದ್ದು, ಜೂನ್ 12ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಜೂನ್ 11ರಿಂದ ತೊಡಗಿ 15ರ ವರೆಗೆ ಭಾರೀ ಮಳೆಯ ಮುನ್ಸೂಚನೆ ಇದೆ.
ಇದರಂತೆ, ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ, ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿ ಇದ್ದರೂ, ಮಕ್ಕಳನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ಮತ್ತು 13ರಂದು ರೆಡ್ ಅಲರ್ಟ್ ಸೂಚನೆ ಕೊಡಲಾಗಿದೆ. ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುವ ಸೂಚನೆ ನೀಡಲಾಗಿದೆ. ಹೀಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತೀವ್ರ ನಿಗಾದಲ್ಲಿ ಇರುವಂತೆ ಸೂಚಿಸಲಾಗಿದೆ. ಮೇ ತಿಂಗಳ ಕೊನೆಯ ವಾರದಲ್ಲಿ ಧಾರಾಕಾರ ಸುರಿದಿದ್ದ ಮಳೆ ಆನಂತರ ಬಿಟ್ಟೇ ಹೋಗಿತ್ತು. ಮೇ ತಿಂಗಳ ಬಿಸಿಲು ಮತ್ತೆ ಕರಾವಳಿಯನ್ನು ಬಾಧಿಸಿತ್ತು. ಇದೀಗ ವಾರ ಕಾಲದ ಬಿಡುವಿನ ಬಳಿಕ ಮಳೆಯಾಗಿದ್ದು ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.
Red Alert Issued for Coastal and Malnad Regions Including Dakshina Kannada and Udupi; Heavy Rainfall Expected for Next Two Days.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 03:26 pm
Mangalore Correspondent
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm