ಬ್ರೇಕಿಂಗ್ ನ್ಯೂಸ್
13-06-25 09:38 am Mangalore Correspondent ಕರಾವಳಿ
ಉಳ್ಳಾಲ, ಜೂ.13 : ಅಪಾರ್ಟ್ಮೆಂಟ್ ಕಟ್ಟಡದ 12ನೇ ಮಹಡಿಯ ಬಾಲ್ಕನಿಯಿಂದ ಬಟ್ಟೆ ಒಣಗಲು ಹಾಕುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಸಂಭವಿಸಿದೆ.
ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹಮ್ಮದ್ ಮತ್ತು ಖಮರ್ಜಹಾ ಬಾನು ಇವರ ಹಿರಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿರುವ ಬಾಲಕಿ. 18 ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು. ನಿನ್ನೆ ರಾತ್ರಿ ದಂಪತಿ ಇಬ್ಬರೂ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು.
ಮನೆಯಲ್ಲಿ ಹಿಬಾ ಮತ್ತು ಆಕೆಯ ಕಿರಿಯ ಸಹೋದರ ಮಾತ್ರ ಇದ್ದರು. ಹಿಬಾ ರಾತ್ರಿ ಬಾಲ್ಕನಿಯಲ್ಲಿ ಬಟ್ಟೆ ಹಾಕಲೆಂದು ಕುರ್ಚಿಯಲ್ಲಿ ನಿಂತಾಗ ಆಯತಪ್ಪಿ ವಸತಿ ಸಂಕೀರ್ಣದ ಕಟ್ಟಡದಿಂದ ಕೆಳಗಡೆ ಬಿದ್ದು ಸಾವನ್ನಪ್ಪಿದ್ದಾಳೆಂದು ಉಳ್ಳಾಲ ಪೊಲೀಸರು ತಿಳಿಸಿದ್ದಾರೆ. ಮೃತ ಹಿಬಾ ಮಂಗಳೂರಿನ ಯೆನೆಪೋಯ ಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾರ್ಥಿನಿ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a tragic incident, a 15-year-old SSLC student lost her life after accidentally falling from the 12th floor of a high-rise residential complex in Kuthar, Mangalore. The victim, Hiba Aiman, daughter of Dr. Mumtaz Ahmad and Khamarjaha Banu—both doctors at Yenepoya Hospital in Deralakatte—was a resident of the Siliconia Apartments, an 18-storey building in Kuthar. The incident occurred on Wednesday night while she was reportedly hanging clothes on the balcony.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 03:26 pm
Mangalore Correspondent
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm