ಬ್ರೇಕಿಂಗ್ ನ್ಯೂಸ್
15-06-25 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಗಳೂರಿನಲ್ಲಿ ಹಲವೆಡೆ ಧರೆ ಕುಸಿತ ಉಂಟಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಗುಡ್ಡದ ಬದಿಯಿರುವ ಮನೆಯೊಂದಕ್ಕೆ ಕಾಂಕ್ರೀಟ್ ತಡೆಗೋಡೆ ಮತ್ತು ಮಣ್ಣು ಕುಸಿದು ಬಿದ್ದಿದ್ದು, ಇಡೀ ಮನೆಯೇ ಕುಸಿದು ಹೋಗುವ ಅಪಾಯಕ್ಕೀಡಾಗಿದೆ.
ಕದ್ರಿ ಪಾರ್ಕ್ ಕೆಳಭಾಗದ ಬೃಹತ್ ಅಪಾರ್ಟ್ಮೆಂಟ್ ಬಳಿಯೇ ಗುಡ್ಡದ ಬದಿಯಲ್ಲಿ ಉಷಾ ಅಶೋಕ್ ಎಂಬವರ ಮನೆಯಿದ್ದು, ಶನಿವಾರವೇ ಗುಡ್ಡ ಮತ್ತು ಮೇಲ್ಭಾಗದಲ್ಲಿ ಹಾಕಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಮನೆಯ ಕೆಳಭಾಗದಲ್ಲಿ ಗುಂಡಿಯಿದ್ದು, ಮೇಲ್ಭಾಗದ ಮಣ್ಣು ಮತ್ತು ಮರ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಅಡುಗೆ ಕೋಣೆಯ ಒಳಗಡೆ ಮಣ್ಣು ತುಂಬಿಕೊಂಡಿದೆ. ಮಳೆನೀರು ಕೂಡ ಬೀಳುತ್ತಿದೆ. ಮನೆಯ ಎದುರಿನಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಕುಸಿದು ಹೋಗುವ ಅಪಾಯದಲ್ಲಿದೆ.



ಈ ಬಗ್ಗೆ ಮಹಾನಗರ ಪಾಲಿಕೆ ದೂರು ನೀಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಬಂದು ಹೋಗಿದ್ದಾರೆಂಬ ಮಾಹಿತಿಯನ್ನು ಉಷಾ ತಿಳಿಸಿದ್ದಾರೆ. ಆದರೆ ಮನೆಯಲ್ಲಿ ಉಳಿಯುವ ಸ್ಥಿತಿ ಇಲ್ಲ. ಹೀಗಾಗಿ ಪಕ್ಕದ ಬೇರೊಂದು ಮನೆಯಲ್ಲಿ ರಾತ್ರಿ ವೇಳೆ ಆಶ್ರಯ ಪಡೆಯುತ್ತಿದ್ದಾರೆ. ಉಷಾ ಅವರ ಪತಿ ಅಶೋಕ್ ಅನಾರೋಗ್ಯದಲ್ಲಿದ್ದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಾರೆ. ಇಬ್ಬರು ಮಕ್ಕಳಿದ್ದರೂ, ಬಡ ಕುಟುಂಬಕ್ಕೆ ಆಸರೆ ಇಲ್ಲದಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತುರ್ತಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.
Continuous heavy rainfall over the past two days has triggered multiple instances of landslides across Mangaluru city. One such alarming incident occurred in Kadri Kaibattal, where a concrete retaining wall and a large mass of earth collapsed onto a house, putting the entire structure at risk of falling.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm