ಬ್ರೇಕಿಂಗ್ ನ್ಯೂಸ್
15-06-25 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಗಳೂರಿನಲ್ಲಿ ಹಲವೆಡೆ ಧರೆ ಕುಸಿತ ಉಂಟಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಗುಡ್ಡದ ಬದಿಯಿರುವ ಮನೆಯೊಂದಕ್ಕೆ ಕಾಂಕ್ರೀಟ್ ತಡೆಗೋಡೆ ಮತ್ತು ಮಣ್ಣು ಕುಸಿದು ಬಿದ್ದಿದ್ದು, ಇಡೀ ಮನೆಯೇ ಕುಸಿದು ಹೋಗುವ ಅಪಾಯಕ್ಕೀಡಾಗಿದೆ.
ಕದ್ರಿ ಪಾರ್ಕ್ ಕೆಳಭಾಗದ ಬೃಹತ್ ಅಪಾರ್ಟ್ಮೆಂಟ್ ಬಳಿಯೇ ಗುಡ್ಡದ ಬದಿಯಲ್ಲಿ ಉಷಾ ಅಶೋಕ್ ಎಂಬವರ ಮನೆಯಿದ್ದು, ಶನಿವಾರವೇ ಗುಡ್ಡ ಮತ್ತು ಮೇಲ್ಭಾಗದಲ್ಲಿ ಹಾಕಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಮನೆಯ ಕೆಳಭಾಗದಲ್ಲಿ ಗುಂಡಿಯಿದ್ದು, ಮೇಲ್ಭಾಗದ ಮಣ್ಣು ಮತ್ತು ಮರ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಅಡುಗೆ ಕೋಣೆಯ ಒಳಗಡೆ ಮಣ್ಣು ತುಂಬಿಕೊಂಡಿದೆ. ಮಳೆನೀರು ಕೂಡ ಬೀಳುತ್ತಿದೆ. ಮನೆಯ ಎದುರಿನಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಕುಸಿದು ಹೋಗುವ ಅಪಾಯದಲ್ಲಿದೆ.



ಈ ಬಗ್ಗೆ ಮಹಾನಗರ ಪಾಲಿಕೆ ದೂರು ನೀಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಬಂದು ಹೋಗಿದ್ದಾರೆಂಬ ಮಾಹಿತಿಯನ್ನು ಉಷಾ ತಿಳಿಸಿದ್ದಾರೆ. ಆದರೆ ಮನೆಯಲ್ಲಿ ಉಳಿಯುವ ಸ್ಥಿತಿ ಇಲ್ಲ. ಹೀಗಾಗಿ ಪಕ್ಕದ ಬೇರೊಂದು ಮನೆಯಲ್ಲಿ ರಾತ್ರಿ ವೇಳೆ ಆಶ್ರಯ ಪಡೆಯುತ್ತಿದ್ದಾರೆ. ಉಷಾ ಅವರ ಪತಿ ಅಶೋಕ್ ಅನಾರೋಗ್ಯದಲ್ಲಿದ್ದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಾರೆ. ಇಬ್ಬರು ಮಕ್ಕಳಿದ್ದರೂ, ಬಡ ಕುಟುಂಬಕ್ಕೆ ಆಸರೆ ಇಲ್ಲದಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತುರ್ತಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.
Continuous heavy rainfall over the past two days has triggered multiple instances of landslides across Mangaluru city. One such alarming incident occurred in Kadri Kaibattal, where a concrete retaining wall and a large mass of earth collapsed onto a house, putting the entire structure at risk of falling.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm