ಬ್ರೇಕಿಂಗ್ ನ್ಯೂಸ್
16-06-25 12:30 pm Mangalore Correspondent ಕರಾವಳಿ
ಪುತ್ತೂರು, ಜೂನ್.16: ತುಂಬು ಗರ್ಭಿಣಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಪುತ್ತೂರು ತಾಲೂಕಿನ ಚಿಕ್ಕಪುತ್ತೂರಿನಲ್ಲಿ ನಡೆದಿದೆ.
ಚಿಕ್ಕಪುತ್ತೂರು ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಎಂಬವರ ಪತ್ನಿ ರೇಶ್ಮಾ928) ಮೃತ ಮಹಿಳೆ. ಏಳು ತಿಂಗಳ ಗರ್ಭಿಣಿಯಾಗಿದ್ದ ರೇಶ್ಮಾ ತಾವು ವಾಸವಿದ್ದ ಬಾಡಿಗೆ ಮನೆಯ ಕೊಠಡಿಯಲ್ಲೇ ನಿನ್ನೆ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಸುರತ್ಕಲ್ ಮೂಲದ ರೇಶ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಎರಡು ವರ್ಷದ ಪುತ್ರಿಯಿದ್ದು, ಈಗ ಮತ್ತೆ ಗರ್ಭಿಣಿಯಾಗಿದ್ದರು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ದಂಪತಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ನಿನ್ನೆ ರಾತ್ರಿ ಪತಿ ಇಲ್ಲದೇ ಇರುವಾಗ ರೇಶ್ಮಾ ಸಾವಿಗೆ ಶರಣಾಗಿದ್ದಾರೆ. ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಚಿಂತನ್ ಅವರು ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡ್ ನಿಂದ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
A tragic incident has been reported from Puttur taluk, where a seven-month pregnant woman was found dead at her residence late Sunday night. The deceased has been identified as Reshma (28), wife of Chinthan, a known figure associated with the Puthila Parivara. The couple, who had been married for four years, were residing in a rented house in Chikkaputtur and have a two-year-old daughter.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm