ಬ್ರೇಕಿಂಗ್ ನ್ಯೂಸ್
17-06-25 01:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 17 : ಮನೆಯಲ್ಲಿ ತಂದೆ ಬೀಡಿ ಸೇದಿ ಬಿಸಾಕಿದ ತುಂಡನ್ನು 10 ತಿಂಗಳ ಪ್ರಾಯದ ಮಗು ನುಂಗಿದ್ದರಿಂದ ಗಂಟಲಲ್ಲಿ ಸಿಲುಕಿ ಸಾವನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ.
ನಗರ ಹೊರವಲಯದ ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು. ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಮನೆಯಲ್ಲಿ ಇದ್ದಾಗಲೇ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಮರುದಿನ ಬೆಳಗ್ಗೆ 10.30ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.
ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಮಗು ಅಸ್ವಸ್ಥಗೊಂಡು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ ಎಂದು ತಾಯಿ, ಪತಿಯ ವಿರುದ್ಧವೇ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದಾರೆ.
In a heartbreaking incident reported from the outskirts of Mangaluru, a 10-month-old baby died after accidentally swallowing a beedi (hand-rolled cigarette) stub allegedly discarded by the father inside the house. The incident occurred around 1:30 PM on Saturday in Adyar, where the family, originally from Bihar, resides. The deceased infant has been identified as Aneesh Kumar.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm