ಬ್ರೇಕಿಂಗ್ ನ್ಯೂಸ್
17-06-25 01:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 17 : ಮನೆಯಲ್ಲಿ ತಂದೆ ಬೀಡಿ ಸೇದಿ ಬಿಸಾಕಿದ ತುಂಡನ್ನು 10 ತಿಂಗಳ ಪ್ರಾಯದ ಮಗು ನುಂಗಿದ್ದರಿಂದ ಗಂಟಲಲ್ಲಿ ಸಿಲುಕಿ ಸಾವನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ.
ನಗರ ಹೊರವಲಯದ ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು. ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಮನೆಯಲ್ಲಿ ಇದ್ದಾಗಲೇ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಮರುದಿನ ಬೆಳಗ್ಗೆ 10.30ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.
ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಮಗು ಅಸ್ವಸ್ಥಗೊಂಡು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ ಎಂದು ತಾಯಿ, ಪತಿಯ ವಿರುದ್ಧವೇ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದಾರೆ.
In a heartbreaking incident reported from the outskirts of Mangaluru, a 10-month-old baby died after accidentally swallowing a beedi (hand-rolled cigarette) stub allegedly discarded by the father inside the house. The incident occurred around 1:30 PM on Saturday in Adyar, where the family, originally from Bihar, resides. The deceased infant has been identified as Aneesh Kumar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm