ಬ್ರೇಕಿಂಗ್ ನ್ಯೂಸ್
18-06-25 06:38 pm Mangalore Correspondent ಕರಾವಳಿ
ಪುತ್ತೂರು, ಜೂನ್ 18 : ಸರಕು ಬಾಡಿಗೆ ಮಾಡಲೆಂದು ಕೊಂಡೊಯ್ದಿದ್ದ ಲಾರಿಯನ್ನು ಅದರ ಚಾಲಕನೇ ಅಡವಿಟ್ಟು ಮಾಲಕನಿಗೆ ಮೋಸಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್ ಎಂ. ಎಂಬವರು ದೂರು ನೀಡಿದ್ದು, ಲಾರಿ ಚಾಲಕ ಅಸಾಸುದ್ದೀನ್ ಫೈರೋಝ್ ಮತ್ತು ಮಂಗಳೂರಿನ ನೀರುಮಾರ್ಗದ ನೆಸ್ಲೆ ಕಿರಣ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳ ಕೊನೆಯಲ್ಲಿ ಲಾರಿಗೆ ಚಾಲಕನನ್ನು ನೇಮಿಸಿ ಸರಕು ಸಾಗಾಟ ಉದ್ದೇಶಕ್ಕಾಗಿ ಲಾರಿಯನ್ನು ನೀಡಿದ್ದರು. ಆಬಳಿಕ ತನ್ನ ಪಾಡಿಗಿದ್ದ ಚಾಲಕ ಫೈರೋಜ್, ಬಾಡಿಗೆ ಹಣವನ್ನು ಮಾಲೀಕರಿಗೆ ನೀಡದೆ ನೆಪ ಹೇಳಿ ಮುಂದೂಡುತ್ತಿದ್ದ. ಪ್ರಶ್ನೆ ಮಾಡಿದಾಗ, ಲಾರಿ ಕೆಟ್ಟು ಹೋಗಿದೆ, ರಿಪೇರಿ ಮಾಡಿಸುತ್ತಿದ್ದೇನೆಂದು ನೆಪ ಹೇಳಿದ್ದ. ಈ ಬಗ್ಗೆ ಮಾಲೀಕ ಪರ್ವೀಜ್, ಲಾರಿಯನ್ನು ಮರಳಿಸುವಂತೆ ಕೇಳಿದಾಗ ಲಾರಿಯನ್ನು ನೀಡಲ್ಲ ಎಂದು ಹೇಳಿ ದಬಾಯಿಸಿದ್ದಾನೆ. ಆಬಳಿಕ ಮತ್ತೆ ವಿಚಾರಿಸಿದಾಗ ಲಾರಿಯನ್ನು ಮಂಗಳೂರಿನ ನೀರುಮಾರ್ಗದ ನೆಸ್ಲೆ ಕಿರಣ್ ಎಂಬವರ ಬಳಿ ಅಡವಿಗೆ ಇಟ್ಟಿದ್ದೇನೆ. ಬೇಕಿದ್ದರೆ ನೀವೇ ಹೋಗಿ ಪಡೆದುಕೊಳ್ಳಿ ಎಂಬ ಹೇಳಿದ್ದ.
ಇದರಿಂದ ಬೇಸತ್ತ ಲಾರಿ ಮಾಲೀಕ ಮಹಿಳೆ, ಲಾರಿಗೆ ಸಾಲ ನೀಡಿದ್ದ ಸಂಸ್ಥೆಯ ಪ್ರತಿನಿಧಿಯ ಜೊತೆಗೂಡಿ ಮಂಗಳೂರಿನ ವ್ಯಕ್ತಿಯ ಬಳಿಗೆ ತೆರಳಿ ವಿಚಾರಿಸಿದ್ದಾರೆ. ಈ ವೇಳೆ, ಲಾರಿ ತನ್ನ ಬಳಿ ಇರೋದನ್ನು ಒಪ್ಪಿಕೊಂಡರೂ, ಲಾರಿಯನ್ನು ಮರಳಿಸಲು ನಿರಾಕರಿಸಿದ್ದಾನೆ. ಲಾರಿ ಕೇಳಿಕೊಂಡು ಬಂದರೆ ಪರಿಣಾಮ ನೆಟ್ಟಗಿರಲ್ಲ. ಮತ್ತೆ ಬಂದರೆ ಜೀವ ಸಹಿತ ಇಲ್ಲಿಂದ ಹೋಗಲ್ಲ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಲಾರಿ ಮಾಲೀಕರು ತಾನು ನೇಮಿಸಿದ್ದ ಚಾಲಕ ಮತ್ತು ಲಾರಿಯನ್ನು ಇಟ್ಟುಕೊಂಡಿರುವ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ
A shocking case of cheating and criminal intimidation has come to light in Puttur, where a truck owner was allegedly deceived by her driver, who pledged the rented vehicle to a third party without consent. When the owner attempted to recover the truck, she was reportedly threatened with dire consequences. A formal complaint has been filed at the Puttur Town Police Station.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm