ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm