ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 07:37 pm
Mangalore Correspondent
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm