ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm