ಬ್ರೇಕಿಂಗ್ ನ್ಯೂಸ್
21-06-25 12:03 pm HK News Desk ಕರಾವಳಿ
ಹಾಸನ, ಜೂನ್ 21: ಸಕಲೇಶಪುರ ತಾಲೂಕಿನ ಎಡಕುಮೇರಿ ಬಳಿ ರೈಲ್ವೇ ಹಳಿಗೆ ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿದ್ದು ಮಂಗಳೂರು - ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಬಂಡೆ ಉರುಳಿ ಬಿದ್ದಿರುವುದರಿಂದ ರೈಲ್ವೇ ಹಳಿ ಡ್ಯಾಮೇಜ್ ಆಗಿದ್ದು ಬೆಂಗಳೂರಿನಿಂದ ಬಂದಿದ್ದ ರೈಲುಗಳು ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ನಿಂತಿವೆ.
ಹಾಸನ ಜಿಲ್ಲೆಯ ಮಲೆನಾಡು ಮತ್ತು ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ನಿನ್ನೆ ರಾತ್ರಿ ರೈಲು ಹಳಿಗೆ ಕಲ್ಲು ಬಂಡೆ ಕುಸಿದು ಬಿದ್ದಿದೆ. ಇದರಿಂದಾಗಿ ರಾತ್ರಿಯಿಂದಲೂ ಪ್ರಯಾಣಿಕರು ರೈಲಿನಲ್ಲಿ ಕುಳಿತಿದ್ದು ಹೈರಾಣಾಗಿದ್ದಾರೆ. ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಬೆಳಗ್ಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾರೆ.




ಬೆಂಗಳೂರು- ಕಣ್ಣೂರು ರೈಲು ಮತ್ತು ಬೆಂಗಳೂರು- ಮುರುಡೇಶ್ವರ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು ಪ್ರಯಾಣಿಕರು ನಡುವೆ ಸಿಕ್ಕಿಬೀಳುವಂತಾಗಿದೆ. ರೈಲ್ವೇ ಸಿಬ್ಬಂದಿಗಳು ಗುಡ್ಡ ತೆರವುಗೊಳಿಸುತ್ತಿದ್ದು ಮಧ್ಯಾಹ್ನ ವೇಳೆಗೆ ತೆರವಾಗುವ ಸಾಧ್ಯತೆಯಿದೆ.
ರೈಲು ಹಳಿಯ ಮೇಲೆ ಬಿದ್ದಿದ್ದ ಬಂಡೆಗಳ ಅನತಿ ದೂರದಲ್ಲಿ ರೈಲು ಬಂದು ನಿಂತಿದ್ದು ರಾತ್ರಿ ವೇಳೆ ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ.
Train services between Mangaluru and Bengaluru came to a standstill late Friday night after a large boulder fell onto the railway track near Sakleshpur. The incident occurred along the ghat section, a stretch known for its steep terrain and frequent landslides, especially during the monsoon season.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm