ಬ್ರೇಕಿಂಗ್ ನ್ಯೂಸ್
21-06-25 12:03 pm HK News Desk ಕರಾವಳಿ
ಹಾಸನ, ಜೂನ್ 21: ಸಕಲೇಶಪುರ ತಾಲೂಕಿನ ಎಡಕುಮೇರಿ ಬಳಿ ರೈಲ್ವೇ ಹಳಿಗೆ ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿದ್ದು ಮಂಗಳೂರು - ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಬಂಡೆ ಉರುಳಿ ಬಿದ್ದಿರುವುದರಿಂದ ರೈಲ್ವೇ ಹಳಿ ಡ್ಯಾಮೇಜ್ ಆಗಿದ್ದು ಬೆಂಗಳೂರಿನಿಂದ ಬಂದಿದ್ದ ರೈಲುಗಳು ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ನಿಂತಿವೆ.
ಹಾಸನ ಜಿಲ್ಲೆಯ ಮಲೆನಾಡು ಮತ್ತು ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ನಿನ್ನೆ ರಾತ್ರಿ ರೈಲು ಹಳಿಗೆ ಕಲ್ಲು ಬಂಡೆ ಕುಸಿದು ಬಿದ್ದಿದೆ. ಇದರಿಂದಾಗಿ ರಾತ್ರಿಯಿಂದಲೂ ಪ್ರಯಾಣಿಕರು ರೈಲಿನಲ್ಲಿ ಕುಳಿತಿದ್ದು ಹೈರಾಣಾಗಿದ್ದಾರೆ. ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಬೆಳಗ್ಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾರೆ.




ಬೆಂಗಳೂರು- ಕಣ್ಣೂರು ರೈಲು ಮತ್ತು ಬೆಂಗಳೂರು- ಮುರುಡೇಶ್ವರ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು ಪ್ರಯಾಣಿಕರು ನಡುವೆ ಸಿಕ್ಕಿಬೀಳುವಂತಾಗಿದೆ. ರೈಲ್ವೇ ಸಿಬ್ಬಂದಿಗಳು ಗುಡ್ಡ ತೆರವುಗೊಳಿಸುತ್ತಿದ್ದು ಮಧ್ಯಾಹ್ನ ವೇಳೆಗೆ ತೆರವಾಗುವ ಸಾಧ್ಯತೆಯಿದೆ.
ರೈಲು ಹಳಿಯ ಮೇಲೆ ಬಿದ್ದಿದ್ದ ಬಂಡೆಗಳ ಅನತಿ ದೂರದಲ್ಲಿ ರೈಲು ಬಂದು ನಿಂತಿದ್ದು ರಾತ್ರಿ ವೇಳೆ ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ.
Train services between Mangaluru and Bengaluru came to a standstill late Friday night after a large boulder fell onto the railway track near Sakleshpur. The incident occurred along the ghat section, a stretch known for its steep terrain and frequent landslides, especially during the monsoon season.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm