ಬ್ರೇಕಿಂಗ್ ನ್ಯೂಸ್
10-08-20 05:37 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 9: ಯಾವತ್ತೂ ಮಲ್ಲಿಗೆ ಹೂವಿನ ಕೊರತೆಯನ್ನೇ ಎದುರಿಸಿರದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿ ಈ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ ಮಲ್ಲಿಗೆ ಅಟ್ಟೆಯ ಅಭಾವ ಕಂಡಿದ್ದಳಂತೆ. ದೇವಿಯ ಪೂಜೆಗೂ ಹೀಗಾಯ್ತಲ್ಲ ಅಂತ ಅಲ್ಲಿನ ಅರ್ಚಕರು ಮರುಕವನ್ನೂ ಪಟ್ಟಿದ್ದರಂತೆ. ಈ ಮಾತು ಕೇಳಿದ ಶಾಸಕರೊಬ್ವರ ಮನವೂ ಕರಗಿತ್ತಂತೆ..
ಹೌದು.. ಮೂಲ್ಕಿ ಸೀಮೆಯ ತಾಯಿ ಬಪ್ಪನಾಡು ದೇವಿಗೆ ಇನ್ನು ಯಾವತ್ತೂ ಮಲ್ಲಿಗೆಯ ಕೊರತೆ ಎದುರಾಗಬಾರದು. ಯಾವುದೇ ಲಾಕ್ ಡೌನ್ ಬರಲಿ, ಮುಷ್ಕರವೇ ಎದುರಾಗಲಿ.. ಪ್ರತಿ ದಿನವೂ ಮಲ್ಲಿಗೆ ಅಟ್ಟೆ ದೇವಿಗೆ ಅರ್ಪಣೆಯಾಗಲೇಬೇಕು ಎಂದು ನಿರ್ಧರಿಸಿದ್ದು ಮೂಡುಬಿದ್ರೆಯ ಮಾಜಿ ಶಾಸಕ ಅಭಯಚಂದ್ರ ಜೈನ್. ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕರ ಮಾತು ಕೇಳಿದ ಅಭಯಚಂದ್ರ ಜೈನ್, ವರ್ಷದ 365 ದಿನವೂ ತಾನೇ ಮಲ್ಲಿಗೆ ಅಟ್ಟೆ ಅರ್ಪಿಸುತ್ತೇನೆ ಎಂದು ಅಭಯ ನೀಡಿದ್ದಾರೆ.


ಆದರೆ, ಅಭಯರು ತಾವು ಅರ್ಪಿಸುವ ಮಲ್ಲಿಗೆ ಅಟ್ಟೆಯ ಅರ್ಪಣೆಯ ಹಿಂದೆ ರಾಜಕೀಯ ಉದ್ದೇಶ ಇಟ್ಟುಕೊಂಡಿದ್ದಾರೆ. ರಾಜ್ಯದ ಕಾಂಗ್ರೆಸ್ ಸಾರಥ್ಯ ವಹಿಸಿರುವ ಡಿ.ಕೆ.ಶಿವಕುಮಾರ್ ಹೆಸರಲ್ಲಿ ಮಲ್ಲಿಗೆ ಅಟ್ಟೆ ದೇವಿಗೆ ಅರ್ಪಣೆಯಾಗಲಿ ಎಂದಿದ್ದಾರೆ. ತಮ್ಮ ಹೆಸರು ಬೇಡ. ಡಿಕೆಶಿ ಹೆಸರಿನಲ್ಲಿಯೇ ದೇವಿಗೆ ಮಲ್ಲಿಗೆ ಸೇವೆ ರೂಪದಲ್ಲಿ ಅರ್ಪಿಸುವುದಾಗಿ ದೇವಸ್ಥಾನದಲ್ಲಿ ಬರೆಸಿಕೊಂಡಿದ್ದಾರಂತೆ. ದೇವಿಯ ಅಭಯ ಡಿಕೆಶಿಗೆ ಸದಾ ಇರಲೆಂದು ಅಭಯರು ಹಾರೈಸಿದ್ದಾರೆಂದು ಜೈನರ ಆಪ್ತರು ತಿಳಿಸಿದ್ದಾರೆ.
ಮುಲ್ಕಿ ಅರಸರಾದ ದುಗ್ಗಣ್ಣ ಸಾವಂತರ ಸಮ್ಮುಖದಲ್ಲಿ ಅಭಯಚಂದ್ರ ಜೈನ್ ಮತ್ತು ಕಾಂಗ್ರೆಸ್ ಪ್ರಮುಖರು ಸೇರಿ ಮಲ್ಲಿಗೆ ಸೇವೆ ಅರ್ಪಿಸಿದ್ದು ವಿಶೇಷ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm