ಬ್ರೇಕಿಂಗ್ ನ್ಯೂಸ್
23-06-25 09:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 23 : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024ರ ಅಕ್ಟೋಬರ್ 2ರಂದು ಪ್ರಕಟವಾದ "ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್" ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ 5,001 ರೂ. ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ.
ಸಿಸಿಆರ್ ಬಿ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಅವರು ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಸಮಿತಿಯ ತೀರ್ಪುಗಾರಿಕೆ ನಡೆಸಿದ್ದರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯ್ ಕೋಟ್ಯಾನ್ ಅವರು ಹೊಸದಿಗಂತ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿ ವಿಜಯ ಕರ್ನಾಟಕದಲ್ಲಿ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಇವರಿಗೆ 2019-20ನೇ ಸಾಲಿನ ಪ.ಗೋ. ಪ್ರಶಸ್ತಿ, 2022ರಲ್ಲಿ ಕಲಬುರಗಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಡ್ರಗ್ಸ್ ಸಂಬಂಧಿತ ಸ್ಕೂಪ್ ವರದಿಗೆ ಬಿ.ಎಸ್. ವೆಂಕಟರಾಂ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡುವ ಪ್ರತಿಷ್ಠಿತ `ಅಭಿಮಾನಿ ದತ್ತಿ ಪ್ರಶಸ್ತಿ' ಲಭಿಸಿದೆ. ಜೂ.25ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Senior journalist Vijay Kotian Padu of Vijay Karnataka has been selected for the prestigious ‘Brand Mangaluru’ Award, presented by the Dakshina Kannada Working Journalists’ Association. The award recognizes journalistic work that promotes harmony and showcases the cultural ethos of Mangaluru.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm