ಬ್ರೇಕಿಂಗ್ ನ್ಯೂಸ್
24-06-25 09:49 pm Mangalore Correspondent ಕರಾವಳಿ
ಮಂಗಳೂರು, ಜೂನ್ 2 : ನಗರದ ಬಿಜೈ ಬಳಿಯ ಮಸಾಜ್ ಪಾರ್ಲರ್ ಕಂ ಬ್ಯೂಟಿ ಪಾರ್ಲರ್ ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ಉರ್ವಾ ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಕಂಡುಬಂದ ಕಾರಣ ಮಹಾನಗರ ಪಾಲಿಕೆ ಮೂಲಕ ಕೇಂದ್ರದ ಲೈಸನ್ಸ್ ರದ್ದುಪಡಿಸಿದ್ದಾರೆ.
ಬಿಜೈನ ಪಿಂಟೋ ಚೇಂಬರಿನ ಎರಡನೇ ಮಹಡಿಯಲ್ಲಿ ಸಿಸ್ತ್ ಸೆನ್ಸ್ ಬ್ಯೂಟಿ ಸೆಲೂನ್ ಹೆಸರಲ್ಲಿ ಮಸಾಜ್ ಪಾರ್ಲರ್ ನಡೆಸಲಾಗುತ್ತಿತ್ತು. ಉಡಪಿ ಬ್ರಹ್ಮಗಿರಿಯ ಸುದರ್ಶನ್ ಎಂಬವರು ಮಸಾಜ್ ಪಾರ್ಲರ್ ನಡೆಸುತ್ತಿದ್ದರು. ಪೊಲೀಸರು ಈ ಬಗ್ಗೆ ಅಕ್ರಮ ಚಟುವಟಿಕೆ ಸಂಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪಾರ್ಲರ್ ನಲ್ಲಿ ಈಶಾನ್ಯ ರಾಜ್ಯಗಳ ಯುವತಿಯರನ್ನು ಮುಂದಿಟ್ಟು ಅಕ್ರಮ ಚಟುವಟಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಪೊಲೀಸರು ಇಬ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಇದಲ್ಲದೆ, ಮಸಾಜ್ ಪಾರ್ಲರಿಗೆ ಮಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಟ್ರೇಡ್ ಲೈಸನ್ಸ್ ಅನ್ನು ರದ್ದುಪಡಿಸುವಂತೆ ಆಯುಕ್ತರಿಗೆ ಶಿಫಾರಸು ಮಾಡಲಾಗಿತ್ತು. ಇದರಂತೆ, ಪಾಲಿಕೆ ಆಯುಕ್ತರು ಕೇಂದ್ರದ ಟ್ರೇಡ್ ಲೈಸನ್ಸ್ ಅನ್ನು ರದ್ದುಪಡಿಸಿದ್ದಾರೆ. ಅಕ್ರಮ ಚಟುವಟಿಕೆ ಸಂಬಂಧಿಸಿ ದಾಳಿ ಮುಂದುವರಿಯಲಿದ್ದು, ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
Police in Mangaluru have busted alleged illegal activities at a massage parlour operating under the guise of a beauty salon in the Bejai area. Following the raid, the Mangaluru City Corporation (MCC) has officially revoked the parlour’s trade license. The operation was carried out by Urwa Police based on credible information that unlawful activities were being conducted at a massage parlour named Sixth Sense Beauty Salon, located on the second floor of Pinto Chambers in Bijai. The establishment was reportedly run by Sudarshan, a resident of Brahmagiri in Udupi.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm