ಬ್ರೇಕಿಂಗ್ ನ್ಯೂಸ್
24-06-25 09:49 pm Mangalore Correspondent ಕರಾವಳಿ
ಮಂಗಳೂರು, ಜೂನ್ 2 : ನಗರದ ಬಿಜೈ ಬಳಿಯ ಮಸಾಜ್ ಪಾರ್ಲರ್ ಕಂ ಬ್ಯೂಟಿ ಪಾರ್ಲರ್ ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ಉರ್ವಾ ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಕಂಡುಬಂದ ಕಾರಣ ಮಹಾನಗರ ಪಾಲಿಕೆ ಮೂಲಕ ಕೇಂದ್ರದ ಲೈಸನ್ಸ್ ರದ್ದುಪಡಿಸಿದ್ದಾರೆ.
ಬಿಜೈನ ಪಿಂಟೋ ಚೇಂಬರಿನ ಎರಡನೇ ಮಹಡಿಯಲ್ಲಿ ಸಿಸ್ತ್ ಸೆನ್ಸ್ ಬ್ಯೂಟಿ ಸೆಲೂನ್ ಹೆಸರಲ್ಲಿ ಮಸಾಜ್ ಪಾರ್ಲರ್ ನಡೆಸಲಾಗುತ್ತಿತ್ತು. ಉಡಪಿ ಬ್ರಹ್ಮಗಿರಿಯ ಸುದರ್ಶನ್ ಎಂಬವರು ಮಸಾಜ್ ಪಾರ್ಲರ್ ನಡೆಸುತ್ತಿದ್ದರು. ಪೊಲೀಸರು ಈ ಬಗ್ಗೆ ಅಕ್ರಮ ಚಟುವಟಿಕೆ ಸಂಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪಾರ್ಲರ್ ನಲ್ಲಿ ಈಶಾನ್ಯ ರಾಜ್ಯಗಳ ಯುವತಿಯರನ್ನು ಮುಂದಿಟ್ಟು ಅಕ್ರಮ ಚಟುವಟಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಪೊಲೀಸರು ಇಬ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಇದಲ್ಲದೆ, ಮಸಾಜ್ ಪಾರ್ಲರಿಗೆ ಮಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಟ್ರೇಡ್ ಲೈಸನ್ಸ್ ಅನ್ನು ರದ್ದುಪಡಿಸುವಂತೆ ಆಯುಕ್ತರಿಗೆ ಶಿಫಾರಸು ಮಾಡಲಾಗಿತ್ತು. ಇದರಂತೆ, ಪಾಲಿಕೆ ಆಯುಕ್ತರು ಕೇಂದ್ರದ ಟ್ರೇಡ್ ಲೈಸನ್ಸ್ ಅನ್ನು ರದ್ದುಪಡಿಸಿದ್ದಾರೆ. ಅಕ್ರಮ ಚಟುವಟಿಕೆ ಸಂಬಂಧಿಸಿ ದಾಳಿ ಮುಂದುವರಿಯಲಿದ್ದು, ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
Police in Mangaluru have busted alleged illegal activities at a massage parlour operating under the guise of a beauty salon in the Bejai area. Following the raid, the Mangaluru City Corporation (MCC) has officially revoked the parlour’s trade license. The operation was carried out by Urwa Police based on credible information that unlawful activities were being conducted at a massage parlour named Sixth Sense Beauty Salon, located on the second floor of Pinto Chambers in Bijai. The establishment was reportedly run by Sudarshan, a resident of Brahmagiri in Udupi.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm