ಬ್ರೇಕಿಂಗ್ ನ್ಯೂಸ್
25-06-25 10:46 pm Mangalore Correspondent ಕರಾವಳಿ
ಮಂಗಳೂರು, ಜೂನ್ 25 : ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮತ್ತೆ ದಾಳಿ ನಡೆಸಿದ್ದು ಅಧಿಕಾರಿಯೊಬ್ಬರನ್ನು ಗುರಿಯಾಗಿಸಿ ಕಚೇರಿ ಜಾಲಾಡಿದ್ದಾರೆ.
ಪಾಲಿಕೆಯ ಜಂಟಿ ಆಯುಕ್ತ ರವಿ ಕುಮಾರ್ ಎಂ. ಅವರ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಧ್ಯಾಹ್ನದಿಂದ ರಾತ್ರಿಯವರೆಗೂ ಕಡತಗಳ ಪರಿಶೀಲನೆ ನಡೆಸಿದ್ದಾರೆ. ರವಿ ಕುಮಾರ್ ಇದೇ ಜೂ.30ರಂದು ನಿವೃತ್ತರಾಗಲಿದ್ದು ಅವರ ವಿರುದ್ಧ ಅಧಿಕಾರ ದುರುಪಯೋಗ ಹಾಗೂ ಅವ್ಯವಹಾರದ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆದಿದೆ.
ಜೂ. 21 ಮತ್ತು 23ರಂದು ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಕಂದಾಯ, ಆರೋಗ್ಯ, ಎಂಜಿನಿಯರಿಂಗ್, ಲೆಕ್ಕಪತ್ರ, ನಗರ ಯೋಜನಾ ವಿಭಾಗ ಮತ್ತು ಆಯುಕ್ತರ ಕಚೇರಿಯಲ್ಲಿ ಕಡತ ಪರಿಶೀಲನೆ ನಡೆಸಿದ್ದರು. ಆಗ ಹಲವಾರು ನ್ಯೂನತೆಗಳು ಕಂಡುಬಂದಿದ್ದವು. ಬೋಕರ್ ಒಬ್ಬರ ಬಳಿ 5 ಲಕ್ಷ ರೂ. ನಗದು ಹಣ ಪತ್ತೆಯಾಗಿತ್ತು. ಈ ಕುರಿತು ಪಾಲಿಕೆಯಲ್ಲಿ ಆಗುತ್ತಿರುವ ಅಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದರು.
In a fresh development, officials from the Lokayukta carried out another round of raids at the Mangaluru City Corporation (MCC) on Wednesday, this time targeting a senior official nearing retirement. The operation focused on Joint Commissioner Ravi Kumar M., whose office was searched thoroughly from afternoon until late evening.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm