ಬ್ರೇಕಿಂಗ್ ನ್ಯೂಸ್
26-06-25 12:02 pm Mangalore Correspondent ಕರಾವಳಿ
ಪುತ್ತೂರು, ಜೂ.26 : ಪುತ್ತೂರಿನ ಆನೆಮಜಲು ಪರಿಸರದಲ್ಲಿರುವ ಸಂತ ಅಂತೋಣಿ ಚರ್ಚ್ ಸ್ಮಶಾನದಲ್ಲಿ ಸಮಾಧಿಯೊಂದನ್ನು ಅಗೆದು ಅಸ್ಥಿಪಂಜರವನ್ನು ಕಳವು ಮಾಡಲು ಯತ್ನಿಸಿದ ಘಟನೆ ನಡೆದಿದ್ದು ಚರ್ಚ್ ಧರ್ಮಗುರು ಬಾಲ್ತಿಜಾರ್ ಪಿಂಟೊ ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚರ್ಚ್ ಅಧೀನದ ಸ್ಮಶಾನದಲ್ಲಿ ದುಷ್ಕರ್ಮಿಗಳು ಸಮಾಧಿ ಒಂದನ್ನು ಒಡೆದು ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸಮಾಧಿ ಒಡೆದು ಹಾಕಿರುವ ಬಗ್ಗೆ ಪೊಲೀಸ್ ದೂರು ನೀಡಿದ್ದೇವೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಅಸ್ಥಿಪಂಜರ ಅಥವಾ ತಲೆಬುರುಡೆ ಕಳವು ಮಾಡುವ ಉದ್ದೇಶದಿಂದ ಯಾರೋ ದುಷ್ಕರ್ಮಿಗಳು ಈ ಕೆಲಸ ಮಾಡಿರಬಹುದೆಂಬ ಶಂಕೆ ಇದೆ. ಹಲವಾರು ವರ್ಷಗಳಿಂದ ಈ ಸ್ಮಶಾನ ಇಲ್ಲಿದ್ದು, ಇಂತಹ ಯಾವುದೇ ಘಟನೆಗಳು ಈವರೆಗೂ ನಡೆದಿರಲಿಲ್ಲ. ಈ ಕಾರಣದಿಂದ ಸಿಸಿ ಕ್ಯಾಮರಾ ಇಲ್ಲಿ ಅಗತ್ಯವಿರಲಿಲ್ಲ. ಇನ್ನು ಸ್ಮಶಾನಕ್ಕೂ ಸಿಸಿ ಕ್ಯಾಮರಾ ಅಳವಡಿಸುವ ಚಿಂತನೆ ನಡೆಸಲಾಗಿದೆ ಎಂದು ಧರ್ಮಗುರು ಪ್ರತಿಕ್ರಿಯಿಸಿದ್ದಾರೆ.

ಪುತ್ತೂರು ನಗರ ಠಾಣೆ ಇನ್ಸ್ಪೆಕ್ಟರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಅರುಣ್ ಕುಮಾರ್ ತಿಳಿಸಿದ್ದಾರೆ.
An incident of attempted grave desecration has been reported from the cemetery of St. Anthony’s Church located in the Anemajalu area near Puttur. Miscreants are alleged to have broken open a tomb in an apparent attempt to steal human remains. The incident came to light when the Church priest, Fr. Balthazar Pinto, filed a complaint with the Puttur Town Police Station. According to the complaint, unknown individuals vandalized one of the graves within the Church’s cemetery premises, possibly with the intention of taking skeletal remains or a skull.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm