ಬ್ರೇಕಿಂಗ್ ನ್ಯೂಸ್
26-06-25 10:08 pm Mangalore Correspondent ಕರಾವಳಿ
ಮಂಗಳೂರು, ಜೂನ್ 26 : ನಗರದ ಕೊಡಿಯಾಲ್ ಬೈಲಿನ ಸಬ್ ಜೈಲಿನಲ್ಲಿ ಎರಡು ಕೋಮಿನ ಕೈದಿಗಳು ಮತ್ತೆ ಹೊಡೆದಾಡಿಕೊಂಡಿದ್ದು ಗಾಯಗೊಂಡ ಒಬ್ಬಾತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲದ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಸಹಚರರು ಸೇರಿ ಸಹ ಕೈದಿ ಕೇಶವ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿದ್ದಾರೆ ಎನ್ನಲಾಗುತ್ತಿದ್ದು ಈ ವೇಳೆ ಒಬ್ಬನ ಮೇಲೆ ತೀವ್ರ ಹಲ್ಲೆಯಾಗಿದೆ. ಹಲ್ಲೆಯಿಂದ ಗಾಯಗೊಂಡ ಕೈದಿ ಪುತ್ತೂರು ಮೂಲದ ಕೇಶವನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಚಾರಣಾಧೀನ ಕೈದಿ ಕೇಶವ 2023ರ ನ.6ರಂದು ಪುತ್ತೂರಿನ ಕಲ್ಲೇಗ ಎಂಬಲ್ಲಿ ನಡೆದಿದ್ದ ಹುಲಿ ವೇಷ ತಂಡದ ನಾಯಕ ಅಕ್ಷಯ್ ಕಲ್ಲೇಗ ಎಂಬಾತನ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಮಹಮ್ಮದ್ ಮುಕ್ತಾರ್, 15 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2022ರ ಜುಲೈನಲ್ಲಿ ಈತನ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿತ್ತು.
ಜೈಲಿಗೆ ಬರ್ಕೆ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ತಿಂಗಳಿನಿಂದ ಜೈಲಿನ ಒಳಗಡೆ ಹಲವು ಬಾರಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ.
Tensions flared once again at the Sub-Jail in Kodialbail, Mangaluru, as two groups of inmates belonging to different communities clashed inside the prison. One undertrial prisoner sustained serious injuries and was admitted to Wenlock Hospital for treatment.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm