ಬ್ರೇಕಿಂಗ್ ನ್ಯೂಸ್
30-06-25 01:07 pm Mangalore Correspondent ಕರಾವಳಿ
ಮಂಗಳೂರು, ಜೂ 30 : ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
'ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಬಾಂಬ್ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದೇವೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸುಮಾರು 50-60 ಎಕರೆ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದ್ದಾರೆ. ಸಂದೇಶ ಬಂದ ಇ-ಮೇಲ್ ಐಡಿಯ ಮಾಹಿತಿಯನ್ನು ಪೊಲೀಸರಿಗೆ ನೀಡಿ, ಪ್ರಕರಣ ದಾಖಲಿಸಿದ್ದೇವೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ತಿಳಿಸಿದರು.
A major security alert has been issued across four airports in Karnataka — Mangaluru, Bengaluru, Hubballi, and Belagavi — after airport directors received a bomb threat via email on Sunday afternoon. In response, authorities have ramped up security measures at all four locations.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm