ಬ್ರೇಕಿಂಗ್ ನ್ಯೂಸ್
30-06-25 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ಹಾಸನ ಜಿಲ್ಲೆಯಲ್ಲೇ ಯಾಕಿಷ್ಟು ಹೃದಯಘಾತ ಆಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಮಾಹಿತಿ ಆಧರಿಸಿ ಪರಿಶೀಲನೆ ಮಾಡುತ್ತೇವೆ. ಸಾವಿನ ಹಿಂದಿನ ಸತ್ಯಾಸತ್ಯತೆ ಏನು ಅನ್ನೋದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.
ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೊತ್ತಡ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲ ಕಡೆ ಮಾಲಿನ್ಯವಿದೆ. ವಾಯು, ಆಹಾರ, ನೀರಿನಲ್ಲಿ ಮಾಲಿನ್ಯ ಇದೆ. ದೆಹಲಿಯಲ್ಲಿ ಗಾಳಿಯನ್ನ ಉಸಿರಾಟ ಮಾಡಿದ್ರೆ ದುಷ್ಪರಿಣಾಮವಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ಈಗ ನಮ್ಮಲ್ಲೂ ಅದೇ ರೀತಿಯ ವಾತಾವರಣ ಆಗಿದೆ. ಇದಕ್ಕೇನು ಕಾರಣ ಅಂತ ಅಧ್ಯಯನ ಆಗಬೇಕು. ಜೊತೆಗೆ, ನಮ್ಮ ಜೀವನ ಶೈಲಿ ನೋಡಿಕೊಳ್ಳೋದು, ಆರೋಗ್ಯದ ಕಾಳಜಿ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಏರಿಕೆ ಕುರಿತಾಗಿ ಅಧ್ಯಯನಕ್ಕೆ ಸಮಿತಿ ನೇಮಕ ಮಾಡಲಾಗಿತ್ತು. ಲಾಂಗ್ ಕೋವಿಡ್ ನಿಂದ ಏನಾದರೂ ಸಮಸ್ಯೆಗಳು ಇದೆಯಾ ಎಂದು ಮುಖ್ಯಮಂತ್ರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ವಿಶ್ವ ಮಟ್ಟದ ಅಧ್ಯಯನದ ಅವಶ್ಯಕತೆಯಿದೆ. ಲಾಂಗ್ ಕೋವಿಡ್ ದುಷ್ಪರಿಣಾಮ ಏನು ಅನ್ನೋದರ ಅಧ್ಯಯನ ನಡೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has directed health department officials to submit a detailed report regarding the alarming rise in heart attack cases in Hassan district, especially among the youth.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm