ಬ್ರೇಕಿಂಗ್ ನ್ಯೂಸ್
23-12-20 11:27 am Mangalore Correspondent ಕರಾವಳಿ
ಮಂಗಳೂರು, ಡಿ. 23 : ಇಂಗ್ಲೆಂಡ್ ರಾಷ್ಟ್ರದಲ್ಲಿ ಕಂಡುಬಂದಿರುವ ಕೋವಿಡ್-19 ಸೋಂಕಿನ ಹೊಸ ತಳಿಯ ವೈರಸ್ ಹರಡುವಿಕೆ ತಡೆಯಲು ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸಿರುವ ಪ್ರಯಾಣಿಕರನ್ನು ಮತ್ತೊಮ್ಮೆ ತಪಾಸಣೆಗೆ ಒಳಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಬೆಂಗಳೂರು, ಮಹಾರಾಷ್ಟ್ರ, ಹೈದರಾಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ. ಜಿಲ್ಲೆಗೆ ಡಿ.7ರಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು.
ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19 (9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ (9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
The Mangalore airport has announced compulsory test for all the passengers coming to Mangalore due to Britain Coronaviurs Strain now in India.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm