ಬ್ರೇಕಿಂಗ್ ನ್ಯೂಸ್
03-07-25 10:50 am Mangalore Correspondent ಕರಾವಳಿ
ಮಂಗಳೂರು, ಜುಲೈ 3 : ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವ ದೃಷ್ಟಿಯಿಂದ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ Anti Riots gun & Stun Shell ಬಳಸುವ ಬಗ್ಗೆ ನಗರದ ನೆಹರು ಮೈದಾನದಲ್ಲಿ ತರಬೇತಿ ನಡೆಯಿತು.
ಕೋಮು ಗಲಭೆಗಳ ಸಂದರ್ಭಗಳಲ್ಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ ದಂಗೆ ನಿರೋಧಕ ಆಶ್ರವಾಯು, ಜಲಫಿರಂಗಿ, ಸ್ಟನ್ ಶೆಲ್ ಬಳಕೆಯ ಬಗ್ಗೆ ತರಬೇತಿ ನೀಡಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ತರಬೇತಿ ಮತ್ತು ಪ್ರಾತ್ಯಕ್ಷಕೆಯಲ್ಲಿ ವಿಶೇಷ ಕಾರ್ಯಪಡೆ ಘಟಕದ Operational wing ನ 95 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.





ಇದಲ್ಲದೆ, ಗುಪ್ತಚರ ವಿಭಾಗದ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುವ ದ್ವೇಷ ಭಾಷಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವ ಕುರಿತು ಪರಿಣಾಮಕಾರಿಯಾಗಿ ತರಬೇತಿ ನೀಡಲಾಗಿದ್ದು ಕಾರ್ಯಪ್ರವೃತ್ತಿಗೆ ಸನ್ನದ್ದರಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
In a move to strengthen law and order and preserve communal harmony in sensitive regions like Dakshina Kannada, Udupi, and Shivamogga, a special training session was held for Special Task Force (STF) officers and personnel at Nehru Maidan, Mangaluru.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm