ಬ್ರೇಕಿಂಗ್ ನ್ಯೂಸ್
10-08-20 07:17 am Udupi Reporter ಕರಾವಳಿ
ಉಡುಪಿ, ಆಗಸ್ಟ್ 09: ನವಜಾತ ಶಿಶು ವನ್ನು ತಾಯಿಯೊಬ್ಬಳು ಕಸದ ಬುಟ್ಟಿಗೆ ಎಸೆದು ತೆರಳಿದ ಘಟನೆ ಕೃಷ್ಣನ ನಗರಿ ಉಡಿಪಿಯಲ್ಲಿ ಬೆಳಕಿಗೆ ಬಂದಿದೆ.
ನಗರದ ಸರಕಾರಿ ಆಸ್ಪತ್ರೆಯ ಎದುರು ಇರುವ ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ.
ಆಸ್ಪತ್ರೆ ಎದುರು ಇರುವ ಮಾಂಸಹಾರಿ ಹೊಟೇಲ್ ಬಳಿಯ ತ್ಯಾಜ್ಯದ ಬುಟ್ಟಿಗೆ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಲಾಗಿದ್ದು ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಆಗಷ್ಟೇ ಜನ್ಮ ತಾಳಿದ ಶಿಶು ಕೂಗುವುದನ್ನು ಗಮನಿಸಿದ ಕಾರ್ಮಿಕರು ಸ್ಥಳೀಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm