ಬ್ರೇಕಿಂಗ್ ನ್ಯೂಸ್
10-08-20 07:17 am Udupi Reporter ಕರಾವಳಿ
ಉಡುಪಿ, ಆಗಸ್ಟ್ 09: ನವಜಾತ ಶಿಶು ವನ್ನು ತಾಯಿಯೊಬ್ಬಳು ಕಸದ ಬುಟ್ಟಿಗೆ ಎಸೆದು ತೆರಳಿದ ಘಟನೆ ಕೃಷ್ಣನ ನಗರಿ ಉಡಿಪಿಯಲ್ಲಿ ಬೆಳಕಿಗೆ ಬಂದಿದೆ.
ನಗರದ ಸರಕಾರಿ ಆಸ್ಪತ್ರೆಯ ಎದುರು ಇರುವ ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ.
ಆಸ್ಪತ್ರೆ ಎದುರು ಇರುವ ಮಾಂಸಹಾರಿ ಹೊಟೇಲ್ ಬಳಿಯ ತ್ಯಾಜ್ಯದ ಬುಟ್ಟಿಗೆ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಲಾಗಿದ್ದು ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಆಗಷ್ಟೇ ಜನ್ಮ ತಾಳಿದ ಶಿಶು ಕೂಗುವುದನ್ನು ಗಮನಿಸಿದ ಕಾರ್ಮಿಕರು ಸ್ಥಳೀಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm